Friday, March 13, 2026

BSY meet nadda

ದೆಹಲಿಯಲ್ಲಿ ಬಿಎಸ್ ವೈ ಅವರು ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿಮಾಡಿದರು

www.karnatakatv.net : ಇಂದು ಮುಖ್ಯ ಮಂತ್ರಿ ಬಿಎಸ್ ಎಡಿಯೂರಪ್ಪನವರು  ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟೀಯ ಅಧ್ಯರಾದ ಸನ್ಮಾನ್ಯ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ರಾಜ್ಯ ರಾಜಕೀಯ ಬಗ್ಗೆ ಚರ್ಚೆಮಾಡುವುದಾಗಿ ತಿಳಿಸಿದರು  ಈ ಸಂದರ್ಭದಲ್ಲಿ ಮಾನ್ಯ ರಾಷ್ಟ್ರೀಯ ಅಧ್ಯಕ್ಷರಿಗೆ ಗೌರವ ಸಲ್ಲಿಸಲಾಯಿತು. https://www.youtube.com/watch?v=IoBwBbYh_wQ https://www.youtube.com/watch?v=3Kb6L-jIfGo https://www.youtube.com/watch?v=U_q6IuhhNnI
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img