Friday, April 18, 2025

BSY Son

ಹಳೇ ಮೈಸೂರಲ್ಲಿ ಕೈ-ದಳದ ವಿರುದ್ಧ ಸೆಣಸಾಡಲು ಬಿಜೆಪಿಗೆ ಈ ನಾಲ್ವರ ಬೆಂಬಲ ಬೇಕೇಬೇಕು…!

www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ. ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ.  ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img