ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ.
ಸಿಎಂ ಆಗಿ...
Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....