Sunday, March 29, 2026

bsy will watch the floods in belgum

ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರವಾಹ ಕುರಿತು ಬೆಳಗಾವಿ ವಿಕ್ಷಣೆ

www.karnatakatv.net : ಬೆಳಗಾವಿ:  ಬೆಳಗಾವಿ ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಸತತವಾಗಿ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗಡಿ ಭಾಗ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಪ್ಟರ್ ಮೂಲಕ ಗಡಿ ಜಿಲ್ಲೆ ಬೆಳಗಾವಿಯನ್ನು ವಿಕ್ಷಣೆ ಮಾಡಲಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾನಗರಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img