Wednesday, April 22, 2026

#BSY

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಬಿಎಸ್ ವೈ ಗೆ ಸ್ಥಾನ

Banglore news: ಲೋಕಸಭಾ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ  ಯಡಿಯೂರಪ್ಪಗೆ ಸ್ಥಾನ ನೀಡಲಾಗಿದೆ.  ಜೆ.ಪಿ ನಡ್ಡಾ ಹೆಸರನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿಗೆ ಕೈಕೊಟ್ಟರೇ ಪಕ್ಷಕ್ಕೆ ನಷ್ಟ ಎಂಬ ಲೆಕ್ಕಾಚಾರದ ಮೇಲೆ  ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಯಡಿಯೂರಪ್ಪಗೆ ಪ್ರಮುಖ ಸ್ಥಾನಮಾನ‌ ನೀಡಿ  ಬಿಜೆಪಿ ಹೈಕಮಾಂಡ್  ಓಲೈಸಿದೆ. ಈ ಲೆಕ್ಕಾಚಾರವೇ ಬಿಜೆಪಿಯ...

ಬಿಎಸ್ ಯಡಿಯೂರಪ್ಪಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ

ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದ 6ನೇ ವರ್ಷದ ಮಹಾರಥೋತ್ಸವ ಸಮಾರಂಭದಲ್ಲಿಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಮರಿದೇವರು ಶಿವಯೋಗಿ ಶ್ರೀ ಸ್ಮರಣೆಯಲ್ಲಿ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ವತಿಯಿಂದ ಪ್ರದಾನ ಮಾಡಲಾಯಿತು. ಶ್ರೀಗಳ 14ನೇ ವರ್ಷದ ಪುಣ್ಯ ಸ್ಮರಣೆ, 6ನೇ ವರ್ಷದ ಮಹಾರಥೋತ್ಸವ...

ರಾಜ್ಯದಲ್ಲೂ ಮದ್ಯಪ್ರಿಯರಿಗೆ ಯಡಿಯೂರಪ್ಪ ಶಾಕ್

ಕರ್ನಾಟಕ ಟಿವಿ :  ರಾಜ್ಯ ಸರ್ಕಾರ ಮದ್ಯದ ಮೇಲಿನ ತೆರಿಗೆಯಲ್ಲಿ 11% ಏರಿಕೆ ಮಾಡಿದೆ.. ಬಜೆಟ್ ಸಂದರ್ಭದಲ್ಲಿ6% ಏರಿಕೆ ಮಾಡಿದ್ದ ಸರ್ಕಾರ ಇದೀಗ 11% ಏರಿಕೆ ಮಾಡುವ ಮೂಲಕ ಒಟ್ಟಾರೆ ಕಳೆದ ಎರಡು ತಿಂಗಳಲ್ಲಿ17 % ಏರಿಕೆ ಮಾಡಿದಂತೆ ಆಗಿದೆ.  ದೆಹಲಿಯಲ್ಲಿ 70% ಹೆಚ್ಚುವರಿ ತೆರಿಗೆ ವಿಧಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಮದ್ಯದ ಮೇಲೆ ಹೆಚ್ಚು...

ಲಾಕ್ ಡೌನ್ ಸಡಿಲಿಕೆ ಶಾಕಿಂಗ್ ನ್ಯೂಸ್, ಡಿಕೆಶಿ ಅಸಮಾಧಾನ

ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....

ಸರ್ಕಾರಿ ನೌಕರರ ಒಂದು ದಿನದ ಸಂಬಳ ಸಿಎಂ ಪರಿಹಾರ ನಿಧಿಗೆ..!

ಬೆಂಗಳೂರು : ಕೊರೋನಾ ಕರಾಳ ನರ್ತನಕ್ಕೆ ರಾಜ್ಯ, ದೇಶ ಹಾಗೂ ವಿಶ್ವದ ಆರ್ಥಿಕತೆ ಪಾತಾಳಕ್ಕೆ ಕುಸಿದೆ.. ಸಿಎಂ ಯಡಿಯೂರಪ್ಪ ಜನರಿಂದ ಹಣಕಾಸಿನ ನೆರವು ಕೋರಿದ್ರಿ. ಈ ಹಿನ್ನೆಲೆ ಇಂದು ರಾಕ್ಯ ಸರ್ಕಾರಿ ನೌಕರರ ಸಂಘ ಸಿಎಂ ಪರಿಹಾರ ನಿಧಿಗೆ ಒಂದು ದಿನ ವೇತನವನ್ನ ನೀಡುವುದಾಗಿ ಪತ್ರ ನೀಡಿದೆ.. ಈ ಮೂಲಕ ರಾಜ್ಯದ ಸಂಕಷ್ಟದ ಸಮಯದಲ್ಲಿ ನೆರವಾಗುವುದಾಗಿ ಘೋಷಿಸಿದೆ.. ದಿನಗೂಲಿ ನೌಕರರು ಸೇರಿದಂತೆ,...

ಅನ್ನದಾತ ನೆಮ್ಮದಿಯಿಂದ ಬದುಕಬೇಕು ಎಂಬುದು ನಮ್ಮ ಸಂಕಲ್ಪ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಟಿವಿ  ಹಾವೇರಿ  : ಹಾವೇರಿ‌ ಜಿಲ್ಲೆ ರಾಜ್ಯದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿದ್ದು,ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸರ್ಕಾರದ ಕೃಷಿಸಚಿವರೂ ಆಗಿರುವ ಬಿ.ಸಿ. ಪಾಟೀಲ್ ಅವರ ನೇತೃತ್ವದಲ್ಲಿ  ಕ್ಷೇತ್ರ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರೇಕೆರೂರಿನಲ್ಲಿ  ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೆರೆ ನೀರು ತುಂಬಿಸುವುದು ಪೂರ್ಣಗೊಳಿಸುವುದರಿಂದ ರೈತರ ನೆಮ್ಮದಿಯ ಜೀವನಕ್ಕೆ ದಾರಿಯಾಗುತ್ತದೆ.ಅವುಗಳನ್ನು ಪೂರ್ಣ...

ರೈತರ ಸಾಲ ಮನ್ನಾ ಆಗುತ್ತಾ..? ಆಗಲ್ವಾ..? ಸಚಿವ ಬಿ.ಸಿ ಪಾಟೀಲ್ ಏನಂದ್ರು..?

ಕರ್ನಾಟಕ ಟಿವಿ : ಹಾವೇರಿ  :ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪುರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ  ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರುಮಾಡಿದ್ದಾರೆ.ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ. ದಾಖಲೆಗಳನ್ನು ಪರಿಶೀಲಿಸಿ...

ಬಿಜೆಪಿ ಸೀರೆಯಲ್ಲಿ ಹಳ್ಳಿಹಕ್ಕಿ, ಎಂಟಿಬಿ ಎಂಬ ಕೆಂಡದುಂಡೆ..!

ಕರ್ನಾಟಕ ಟಿವಿ : ಕಳೆದ ಆರೇಳು ತಿಂಗಳ ಹಿಂದೆ 17 ಶಾಸಕರು ರಾಜೀನಾಮೆ ನೀಡಿದ ಪರಿಣಾಮ ಕುಮಾರಸ್ವಾಮಿ ಸರ್ಕಾರ ಪತನವಾಯ್ತು.. ಸರ್ಕಾರ ಪತನಕ್ಕೂ ಮುನ್ನ 17 ಶಾಸಕರು ಅನರ್ಹರಾದಾಗ ಬಿಜೆಪಿ ನಾಯಕರು  ಅವರನ್ನ ಚಿನ್ನ, ರನ್ನ, ಬಂಗಾರ ಅಂತ ಹೊಗಳುತ್ತಿದ್ರು.. ಸಿಎಂ ಯಡಿಯೂರಪ್ಪ ಯಾವುದೇ ಕಾರಣಕ್ಕೂ 17 ಜನರನ್ನ ಕೈಬಿಡೋದಿಲ್ಲ ಅಂತ ಬಹಿರಂಗವಾಗಿ ಹೇಳಿಕೆ...

ಬಿಎಸ್ ವೈ ಸಂಪುಟ ಸೇರುವವರ ಲಿಸ್ಟ್ ರೆಡಿ.!

ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....

ಸೂಟುಬೂಟು ತೊಟ್ಟು ದಾವೋಸ್ ಕಡೆ ಬಿಎಸ್ ವೈ ಪಯಣ.

ಕರ್ನಾಟಕ ಟಿವಿ : ಮುಖ್ಯಮಂತ್ರಿ ಯಡಿಯೂರಪ್ಪ ಸಂಫುಟ ವಿಸ್ತರಣೆ ಗೊಂದಲದ ನಡುವೆ  ದಾವೋಸ್ ಗೆ ಪ್ರಯಾಣ ಬೆಳೆಸಿದ್ರು.. ಜಾಗತಿಕ ಹೂಡಿಕೆದಾರರ ಮೂರು ದಿನಗಳ ಸಮಾವೇಶದಲ್ಲಿ ಭಾಗಿತ್ತಿರುವ ಸಿಎಂರನ್ನ ಡಿಸಿಎಂ ಡಾ ಅಶ್ವಥ್ ನಾರಾಯಣ್ ಸೇರಿದಂತೆ ಸಂಪುಟ ಸಚಿವರು ಬೀಳ್ಕೊಟ್ರು.. ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಡದಿರೋದಕ್ಕೆ ಬೇಸರ ಗೊಂಡಿರುವ  ಯಡಿಯೂರಪ್ಪ...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img