Saturday, July 25, 2026

bsyadiyurappa

ಮೈತ್ರಿಯಲ್ಲೇ ಮುಜುಗರ : BSY ಮಾತಿಗೆ BYV ಸೈಲೆಂಟ್?

ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿರುವ ಬಿಜೆಪಿ-ಜೆಡಿಎಸ್‌ ದೋಸ್ತಿಗೆ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಆಪ್ತ ಎಂ.ರುದ್ರೇಶ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಜುಲೈ 26ರಂದು ಯಶವಂತಪುರದ ಎಂ.ರುದ್ರೇಶ್‌ ಅವರ ನಿವಾಸದಲ್ಲಿ ನಡೆದ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಮುಂದಿನ...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ಟ್ವೀಟ್ ಮೂಲಕ ದಾಖಲೆ ಪ್ರತಿ ಹರಿಬಿಟ್ಟ ಜೆಡಿಎಸ್

Political News : ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ  ಟ್ವೀಟ್ ಸಮರ ಕಳೆದ ಎರಡು ದಿನದಿಂದ ಶುರುವಾಗಿದ್ದೂ ಕಾಂಗ್ರೆಸ್ ಸರ್ಕಾರದ ಮೇಲೆ ಜೆಡಿಎಸ್ ನಾಯಕರು ಲಂಚದ ಆರೋಪವನ್ನು ಹೊರಸಿದ್ದಾರೆ. ಲಂಚ ತೆಗೆದುಕೊಂಡಿರುವುದರ ಕುರಿತು ನಿಮ್ಮಲ್ಲಿ ದಾಖಲೆಗಳಿದ್ದರೆ ತೋರಿಸಿ ಎಂದು ಕೇಳಿದ ಕಾಂಗ್ರೆಸ್ಗೆ ಇಂದು ಬೆಳಿಗ್ಗೆ ಜೆಡಿಎಸ್ ಬಿಗ್ ಶಾಕ್ ನೀಡಿದೆ.ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಜೆಡಿಎಸ್...

ಪರಿಹಾರ ಸಂಗ್ರಹ ನಿಧಾನ, ಸಂಪುಟ ವಿಸ್ತರಣೆಯೇ ಪ್ರಧಾನ..!

ಬೆಂಗಳೂರು : ರಾಜ್ಯದ ನೆರೆಸಂತ್ರಸ್ತರಿಗೆ ಸಾವಿರಾರು ಜನ ಸಹಾಯ ಹಸ್ತ ಚಾಚುತ್ತಿದ್ದಾರೆ. ಸಿಎಂ ನೆರೆ ಪರಿಹಾರ ನಿಧಿಗೆ ಪ್ರತಿ ದಿನವೂ ಕೋಟ್ಯಂತರ ರೂಪಾಯಿ ಹಣ ದಾನಿಗಳಿಂದ ಹರಿದು ಬರ್ತಿದೆ. ಇಂದು ಒಂದೇ ದಿನ 7 ಕೋಟಿ 17 ಲಕ್ಷ ಹಣ ಸಂಗ್ರಹವಾಗಿದೆ.. ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ಇಂದು 4 ಕೋಟಿ 73 ಲಕ್ಷದ 68 ಸಾವಿರದ 314 ರೂಪಾಯಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img