Saturday, September 19, 2026

budakattu

ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ: – ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು (ಕರ್ನಾಟಕ ವಾರ್ತೆ) ಜುಲೈ 03: ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ; ಅವರು ಮುನ್ನಡೆಯುತ್ತಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು ನೈಜ ದುರ್ಬಲ ಬುಡಕಟ್ಟು ಜನರ(Particularly Vulnerable Tribal Groups) ಸರ್ವಾಂಗೀಣ ವಿಕಾಸಕ್ಕಾಗಿ ವಸತಿ,ಶಿಕ್ಷಣ,ಆರ್ಥಿಕ ಚಟುವಟಿಕೆಗಳು,ಆರೋಗ್ಯ ಸೌಕರ್ಯಗಳ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಿ,ಸುಧಾರಣೆಯ ದಾರಿ ತೋರಿಸಿದರೆ ಸಾಕು ಅವರು ಮುನ್ನಡೆಯಬಲ್ಲರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೈಜ ದುರ್ಬಲ ಬುಡಕಟ್ಟುಗಳ ಕಲ್ಯಾಣಕ್ಕಾಗಿ...

150 ಜಾತಿಯ  ಸಿರಿಧಾನ್ಯ ಬೀಜ  ಸಂಗ್ರಹಿಸಿ ಬ್ರಾಂಡ್ ಅಂಬಾಸಿಡರ್ ಆದ ಬುಡಕಟ್ಟು ಮಹಿಳೆ “ಲಹರಿ ಬಾಯಿ”

national news ಶ್ರೀ ಅನ್ನ ಎಂದು ಮರುನಾಮಕರಣ ಮಾಡಿರುವ ಸಿರಿಧಾನ್ಯವನ್ನು ಜಾಗತೀಕ ಮಟ್ಟದಲ್ಲಿ ಪ್ರಸಿದ್ದಿ ಪಡೆಯುವಂತೆ ಮಾಡಿದೆ. ಪ್ರಧಾನಿ ನರೆಂದ್ರ ಮೋದಿ ಸರ್ಕಾರ  ಸಿರಿಧಾನ್ಯವನ್ನು ಮುನ್ನಲೆಗೆ ತರುವತ್ತ ಶ್ರಮವಹಿಸುತ್ತಿರುವ ಹೊತ್ತಿನಲ್ಲಿ  ಮಧ್ಯ ಪ್ರದೇಶದ ದಿಂಡೋರಿ ಜಿಲ್ಲೆಯ ಬೈಗಾ ಬುಡಕಟ್ಟು ಸಮುದಾಯದ ಲಹರಿ ಭಾಯಿ ಎಂಬ ಮಹಿಳೆ  ಬರೋಬ್ಬರು 150 ಜಾತಿಯ ವಿವಿಧ ಬಗೆಯ ಸಿರಿಧಾನ್ಯ ಬೀಜಗಳನ್ನು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img