ನಾನು ಮಧ್ಯಮ ವರ್ಗಕ್ಕೆ ಸೇರಿದವಳಾಗಿದ್ದೇನೆ. ಹೀಗಾಗಿ ನಾನು ಮಧ್ಯಮ ವರ್ಗದ ಜನರನ್ನು ಅರ್ಥಮಾಡಿಕೊಳ್ಳಬಲ್ಲೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ನಿಯತಕಾಲಿಕೆ ಪಾಂಚಜನ್ಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಪ್ರಸ್ತುತ ಬಿಜೆಪಿ ಸರ್ಕಾರವು ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದು ಅವರು...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...