ನಾನು ಮಧ್ಯಮ ವರ್ಗಕ್ಕೆ ಸೇರಿದವಳಾಗಿದ್ದೇನೆ. ಹೀಗಾಗಿ ನಾನು ಮಧ್ಯಮ ವರ್ಗದ ಜನರನ್ನು ಅರ್ಥಮಾಡಿಕೊಳ್ಳಬಲ್ಲೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ನಿಯತಕಾಲಿಕೆ ಪಾಂಚಜನ್ಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಪ್ರಸ್ತುತ ಬಿಜೆಪಿ ಸರ್ಕಾರವು ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದು ಅವರು...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...