Budget Session:
ಬೆಂಗಳೂರು(ಫೆ.10): ಕರ್ನಾಟಕದ ಕೊನೆಯ ಬಜೆಟ್ ಮಂಡನೆ ಇದೇ ಫೆ.17 ರಂದು ಮಂಡನೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಕೊನೇ ಬಜೆಟ್ ಮಂಡನೆ ಇದಾಗಿದ್ದು, ಇಂದಿನಿಂದ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಫೆ.24ರವರೆಗೂ ವಿಧಾನಸೌಧ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಭದ್ರತಾ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.
ಈ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ....
Budget News:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ 2023 ಅನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಧಿಕಾರಾವಧಿಯ ಕೊನೆಯ ಬಜೆಟ್ ಅಗಿದ್ದರೂ ಅದರಲ್ಲಿ ಜನ ಖುಷಿಪಟ್ಟುಕೊಳ್ಳುವಂಥದ್ದೇನೂ ಇಲ್ಲ. 2014ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯ ಕೊನೆ ವರ್ಷದಲ್ಲಿ ಭಾರತದ ಮೇಲೆ ರೂ. 54.90 ಲಕ್ಷ ಕೋಟಿ ಸಾಲವಿತ್ತು. ಆದರೆ,...
Budget News:
ಬಜೆಟ್ ಮಂಡನೆಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ. ಭಾರತದ ಅಭಿವೃದ್ಧಿಗೆ ಇಂದಿನ ಬಜೆಟ್ ಭದ್ರ ಬುನಾದಿಯನ್ನು ಹಾಕಿದೆ.ಬಜೆಟ್ ನಲ್ಲಿ ಹಸಿರು ಕ್ರಾಂತಿಗೆ ಹೆಚ್ಚು ಒತ್ತನ್ನು ನೀಡಲಾಗಿದೆ.ಈ ಬಜೆಟ್ ರೈತರು ಮಧ್ಯಮ ವರ್ಗದವರು ಹಾಗು ಯುವಸಂಪತ್ತಿಗೆ ಇದು ಪ್ರಯೋಜನಾಕಾರಿ ಪ್ರತಿಯೊಬ್ಬರಿಗೂ ಒಗ್ಗುವಂತಹ ಬಜೆಟ್ ಆಗಿದ್ದು ಮಧ್ಯಮ ವರ್ಗದವರ ಕುರಿತು ವಿಶೇಷ ವಿಚಾರಗಳಿಗೆ ಒತ್ತು...
Hubballi News:
ಹುಬ್ಬಳ್ಳಿ, ಜನವರಿ 15: ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾಡಿನ ಜನತೆಗೆ ಸಿದ್ದಪ್ಪಜ್ಜನ ಆಶೀರ್ವಾದ
ಸಿದ್ದಪ್ಪಜ್ಜ ಹುಬ್ಬಳ್ಳಿಯ ಆರಾಧ್ಯ ದೇವರು, ಪವಾಡ...
ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha) ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಚ್ 4 ನೇ...
ಕರ್ನಾಟಕ ಟಿವಿ : ಜನಸಾಮಾನ್ಯರು ಬಳಸುವಂತಹ ದಿನ ಬಳಕೆ ವಸ್ತುಗಳ ಮೇಲೆ ಸೆಸ್ ಹೆಚ್ಚಳ ಮಾಡಿ ಈಗಾಗಲೇ ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸದ ಬಜೆಟ್ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು ದೇಶ ಮಾರುವ ಹಾಗೂ ಜನಸಾಮಾನ್ಯರ ಬಾಯಿಗೆ ಮಣ್ಣು ಹಾಕುವ ಬಜೆಟ್ ಇದಾಗಿದೆ ಎಂದು ಆಮ್ ಆದ್ಮಿ...
ಕರ್ನಾಟಕ ಟಿವಿ : ಪಿಂಚಣಿ ಹಾಗೂ ಬಡ್ಡಿ ಆದಾಯವನ್ನೇ ನಂಬಿಕೊಂಡಿರುವ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೀಕರು ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ..
ಬಜೆಟ್ ಮಂಡನೆ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ ನಿರ್ಮಲಾ ಸೀತಾರಾಮನ್. ಇನ್ಮುಂದೆ ಟ್ಯಾನ್ಸ್ ವಿಚಾರದಲ್ಲಿ ತೆರಿಗೆ...