Wednesday, July 22, 2026

Budigere Cross

ವಿದ್ಯಾರ್ಥಿನಿ ಸಾವಿಗೆ ‘ರಸ್ತೆ ಗುಂಡಿ ಕಾರಣವಲ್ಲ’ ಬಿಜೆಪಿ ಆರೋಪಕ್ಕೆ ಡಿ.ಕೆ. ಶಿವಕುಮಾರ್ ಕಿಡಿ!

ಬೆಂಗಳೂರು ನಗರದ ಬೂದಿಗೆರೆ ಕ್ರಾಸ್ ಬಳಿ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದರು. ಈ ಘಟನೆಗೆ ರಸ್ತೆ ಗುಂಡಿಯೇ ಕಾರಣ ಎಂದು ಬಿಜೆಪಿಯು ಆರೋಪಿಸಿದ್ದಾರೆ. ಆದ್ರೆ ಈಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಈ ಆರೋಪವನ್ನು ತಳ್ಳಿ ಹಾಕಿದ್ದು, ಈ ಹೇಳಿಕೆ "ಫೇಕ್" ಎಂದು ಟೀಕಿಸಿದ್ದಾರೆ. ಇದು ಬಿಜೆಪಿ ಹುಟ್ಟುಹಾಕಿರುವ ಸುಳ್ಳು ಕತೆ. ನಮ್ಮ ಸರ್ಕಾರ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img