Tuesday, July 28, 2026

budjet opinion

praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು

ಹುಬ್ಬಳ್ಳಿ: ನಿನ್ನೆ ನಡೆದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ  ಅನುದಾನದ ಬಗ್ಗೆ ಹೇಳಿದಕ್ಕಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋವಿಡ್ ನಿರ್ಮಹಣೆ ಬಗ್ಗೆ ಮಾತನಾಡಿದ್ದಾರೆ.ಕೋವಿಡ್ ಸಮಯದಲ್ಲಿ ನಾವು ತಡೆಗಟ್ಟುವ ಬಗ್ಗೆ ಏನೆಲ್ಲ ಪ್ರಯತ್ನ ಪಟ್ಟಿದ್ದೇವೆ. ಇದೇ ಮೊದಲ ಬಾರಿಗೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img