Sunday, September 13, 2026

Building collapse

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಮೊದಲ ಮಳೆಯೊಂದಿಗೆ ವಾತಾವರಣ ತೀವ್ರಗೊಂಡಿದ್ದು, ಈ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆ ಕುಸಿದು 10 ಕ್ಕೂ ಸಾವು ಸಂಭವಿಸಿವೆ. ಈ ದುರ್ಘಟನೆಯಲ್ಲಿ ಬೀದಿ...

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...

ಬಾಬುಸಾಬ್‌ ಪಾಳ್ಯ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. https://youtu.be/h5JACnQ3SP8 ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img