Sunday, September 13, 2026

#building construction

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...

Goldenstar Ganesh: ಗಣೇಶನಿಗೆ ವಿಘ್ನ ತಂದಿಟ್ಟ ಕಟ್ಟಡ ಕಾಮಗಾರಿ

ಸಿನಿಮಾ ಸುದ್ದಿ: ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು  ಗುಂಡ್ಲುಪೇಟೆಯ ಜಕ್ಕಳ್ಳಿ ಯಲ್ಲಿ ಸರ್ವೇ ನಂ 105 ರಲ್ಲಿ 1 ಎಕರೆ 24 ಗುಂಟೆ ಜಮೀನು  ಖರೀದಿ ಮಾಡಿರುವ ನಟ ಗಣೇಶ್ ಅವರು  ತಮ್ಮ ಕನಸಿನ ಮನೆ ಕಟ್ಟಲು ಹೊರಟಿದ್ದಾರೆ. ಆದರೆ ಇಲ್ಲೊಂದು ಸಮಸ್ಯೆ ಶುರುವಾಗಿದೆ. ಅದೇನೆಂದು ಹೇಳ್ತಿವಿ ಕೇಳಿ. ಖರೀದಿ ಮಾಡಿರುವ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img