Monday, June 8, 2026

#building construction

ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್

ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.‌ ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ...

Goldenstar Ganesh: ಗಣೇಶನಿಗೆ ವಿಘ್ನ ತಂದಿಟ್ಟ ಕಟ್ಟಡ ಕಾಮಗಾರಿ

ಸಿನಿಮಾ ಸುದ್ದಿ: ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು  ಗುಂಡ್ಲುಪೇಟೆಯ ಜಕ್ಕಳ್ಳಿ ಯಲ್ಲಿ ಸರ್ವೇ ನಂ 105 ರಲ್ಲಿ 1 ಎಕರೆ 24 ಗುಂಟೆ ಜಮೀನು  ಖರೀದಿ ಮಾಡಿರುವ ನಟ ಗಣೇಶ್ ಅವರು  ತಮ್ಮ ಕನಸಿನ ಮನೆ ಕಟ್ಟಲು ಹೊರಟಿದ್ದಾರೆ. ಆದರೆ ಇಲ್ಲೊಂದು ಸಮಸ್ಯೆ ಶುರುವಾಗಿದೆ. ಅದೇನೆಂದು ಹೇಳ್ತಿವಿ ಕೇಳಿ. ಖರೀದಿ ಮಾಡಿರುವ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img