Tuesday, March 24, 2026

building inaguration

Basavaraj Bommai: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು:

ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img