www.karnatakatv.net ರಾಯಚೂರು: ರಾಯಚೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮುಂದೆ ಘಟನೆ ನಡೆದಿದ್ದು ಆಹಾರ ಕಿಟ್ ಪಡೆಯಲು ಬಂದಿದ್ದ ಕಾರ್ಮಿಕರು. ಕಾರ್ಮಿಕ ಇಲಾಖೆಯಿಂದ ಬೆಳಿಗ್ಗೆ 4 ಗಂಟೆಯಿಂದ ಆಹಾರ ಕಿಟ್ ವಿತರಿಸಲಾಗಿತ್ತಿದೆ. ಆಹಾರ ಕಿಟ್ ಪಡೆಯಲು ಬಹಳ ಹೊತ್ತಿನಿಂದ ಕಾಯುತ್ತಿರುವ ಸಾವಿರಾರು ಜನ ಕಾರ್ಮಿಕರ ನೂಕುನುಗ್ಗಲು ಹಿನ್ನೆಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರು....
Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ.
https://youtu.be/p2xaMa9jv0c
ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...