Wednesday, October 29, 2025

bukanakere

ಸಾವಿನಲ್ಲೂ ಒಂದಾದ ದಂಪತಿ : 46 ವರ್ಷಗಳ ಪ್ರೀತಿಗೆ ಅಂತ್ಯ!

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. 46 ವರ್ಷಗಳ ಸುಖದ ದಾಂಪತ್ಯ ನಡೆಸಿದ ಗೌರಮ್ಮ (50) ಮತ್ತು ನಿಂಗರಾಜ ನಾಯ್ಕ (65) ದಂಪತಿಗಳು ಒಂದೇ ದಿನ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಗೌರಮ್ಮ ನಿಧನರಾದ ಬಳಿಕ, ಅವರ ಅಂತ್ಯಸಂಸ್ಕಾರ ಸಿದ್ಧತೆ ನಡೆಯುತ್ತಿದ್ದಾಗ ಪತಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಒಂದಾದ ಈ ದಂಪತಿಗಳ...
- Advertisement -spot_img

Latest News

ಸಿದ್ದರಾಮಯ್ಯ ಕಾರಿನಲ್ಲಿ ಬಿಜೆಪಿ ನಾಯಕ ರವಿಕುಮಾರ್!

ರಾಜ್ಯ ರಾಜಕೀಯದಲ್ಲಿ ಇದೀಗ ಆರ್‌ಎಸ್‌ಎಸ್‌ ವಿಚಾರ ರಾಜಕೀಯ ರಂಗು ಪಡೆದುಕೊಂಡಿದೆ. ಕಾಂಗ್ರೆಸ್‌, ಬಿಜೆಪಿ ನಾಯಕರ ನಡುವೆ ಆರೋಪ–ಪ್ರತ್ಯಾರೋಪಗಳು ತಾರಕಕ್ಕೇರಿವೆ. ಈ ಹಿನ್ನೆಲೆ, ಆರ್‌ಎಸ್‌ಎಸ್‌ನಿಂದ ಬಂದಿರುವ ಬಿಜೆಪಿ...
- Advertisement -spot_img