Tuesday, December 23, 2025

bukanakere

ಆಸ್ಪತ್ರೆ ‘ಡಿ ಗ್ರೇಡ್’ ವಿವಾದ ಗ್ರಾಮಸ್ಥರ ರಸ್ತೆ ತಡೆ ಪ್ರತಿಭಟನೆ!

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕರೆ ಸಮುದಾಯ ಆರೋಗ್ಯ ಕೇಂದ್ರವನ್ನು ‘ಡಿ ಗ್ರೇಡ್’ ಗೆ ಇಳಿಸಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗ್ರಾಮದ ಸರ್ಕಲ್ ಬಳಿ ಸಂಪರ್ಕ ರಸ್ತೆ ತಡೆದು 60ಕ್ಕೂ ಹೆಚ್ಚು ಹಳ್ಳಿ ಜನರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರಾದ...

ಸಾವಿನಲ್ಲೂ ಒಂದಾದ ದಂಪತಿ : 46 ವರ್ಷಗಳ ಪ್ರೀತಿಗೆ ಅಂತ್ಯ!

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. 46 ವರ್ಷಗಳ ಸುಖದ ದಾಂಪತ್ಯ ನಡೆಸಿದ ಗೌರಮ್ಮ (50) ಮತ್ತು ನಿಂಗರಾಜ ನಾಯ್ಕ (65) ದಂಪತಿಗಳು ಒಂದೇ ದಿನ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಗೌರಮ್ಮ ನಿಧನರಾದ ಬಳಿಕ, ಅವರ ಅಂತ್ಯಸಂಸ್ಕಾರ ಸಿದ್ಧತೆ ನಡೆಯುತ್ತಿದ್ದಾಗ ಪತಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಒಂದಾದ ಈ ದಂಪತಿಗಳ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img