Friday, May 15, 2026

buldana district

ಕಾರಿನೊಳಗೆ ಸಿಲುಕಿದ್ದ ಇಬ್ಬರು ಮಕ್ಕಳು ಸಾವು..!

ಮಹಾರಾಷ್ಟ್ರ: ಕಾರಿನೊಳಗೆ ಆಕಸ್ಮಿಕವಾಗಿ ಸಿಲುಕಿದ್ದ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಮನೆ ಎದರು ಆಟವಾಡುತ್ತಿದ್ದ ಮೂವರು ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದರಿಂದ ಗಾಬರಿಗೊಂಡ ಪೋಷಕರು ಕಾಣೆಯಾದ ಮಕ್ಕಳಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ರು. ಕೊನೆಗೆ ಮಕ್ಕಳು ಪತ್ತೆಯಾಗದಿದ್ದಾಗ ಬುಲ್ದಾನಾ ಪೊಲೀಸರಿಗೆ ದೂರು ನೀಡಿದ್ರು. ಇನ್ನು ಮಿಸ್ಸಿಂಗ್...
- Advertisement -spot_img

Latest News

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ....
- Advertisement -spot_img