ಹಾಸನ: ನಗರದ ಡೈರಿ ವೃತ್ತದ ಬಳಿ ಸರಕಾರಿ ಇಂಜಿನಿಯರಿಂಗ್ ಆವರಣದಲ್ಲಿರುವ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿದ್ಯುನ್ಮಾನ ಮತಯಂತ್ರಗಳ ನೂತನ ಉಗ್ರಾಣವನ್ನು ಬುಧವಾರದಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಟೇಪ್ ಕತ್ತರಿಸಿ ಉದ್ಘಾಟಿಸಿದರು. ನಂತರ ಕಟ್ಟಡ ವೀಕ್ಷಣೆ ಮಾಡುತ್ತಾ, ಇನ್ನೂ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ ಎಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...