Saturday, September 12, 2026

Bullet Firing Allegation

ಬಳ್ಳಾರಿ ಫೈರಿಂಗ್ : 25 ಆರೋಪಿಗಳಿಗೆ ರಿಲೀಫ್, ಗುರುಚರಣ್ ಸಿಂಗ್‌ಗೆ ಜಾಮೀನು ಇಲ್ಲ

ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 26 ಆರೋಪಿಗಳ ಪೈಕಿ 25 ಮಂದಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಪ್ರಮುಖ ಆರೋಪಿ, ಖಾಸಗಿ ಅಂಗರಕ್ಷಕ ಗುರುಚರಣ್ ಸಿಂಗ್ಗೆ ಮಾತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಬೆಂಗಳೂರು ನಗರದ 42ನೇ ಹೆಚ್ಚುವರಿ ವಿಶೇಷ ನ್ಯಾಯಾಲಯವು ಬಂಧಿತ ಎರಡೂ ಗುಂಪಿನ ಆರೋಪಿಗಳಿಗೆ ಶುಕ್ರವಾರ ಜಾಮೀನು ನೀಡುವಂತೆ...
- Advertisement -spot_img

Latest News

ಗಣೇಶ ಮೆರವಣಿಗೆಗೆ ಪೊಲೀಸ್ ವಾರ್ನಿಂಗ್ – ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್!

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ! - ಹೀಗಂತ ವಾರ್ನಿಂಗ್ ಕೊಟ್ಟಿರೋದು ಬೇರೆ ಯಾರು ಅಲ್ಲ, ಮೈಸೂರು ಜಿಲ್ಲೆ ಟಿ....
- Advertisement -spot_img