Tuesday, March 17, 2026

bullis havoc

Bullies: ಹಾಸನದಲ್ಲಿ ಪುಂಡರ ಹಾವಳಿ ರಾತ್ರಿ ಯುವಕನ ಮೇಲೆ ಅಟ್ಯಾಕ್ ಮಾಡಿ ಹಣ ಕಿತ್ತು ಪರಾರಿ

ಹಾಸನ: ನಗರದಲ್ಲಿ ರಾತ್ರಿ ಸಮಯದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು ನೆನ್ನೆ ರಾತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಯುವಕನ ಮೇಲೆ ಮೂವರು ಕಿಡಿಗೇಡಿಗಳು ಅಟಾಕ್ ಮಾಡಿ ನಗದು, ಮೊಬೈಲ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಿತ್ತು ಪರಾರಿಯಾಗಿದ್ದಾರೆ ನಗರದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಮೇಲ್ಸೇತುವೆ ಅಂಡರ್ ಪಾಸ್ ಬಳಿ ಈ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img