Monday, August 24, 2026

Bullock Cart Protest

ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಬಿಜೆಪಿ ಪಟ್ಟು – ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದ ಶಾಸಕ ರಂಗನಾಥ್

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವು ದಿನಗಳಿಂದ ಕಲಾಪಕ್ಕೆ ಅಡ್ಡಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಶಾಸಕ, ಕುಣಿಗಲ್ ಕ್ಷೇತ್ರದ ರಂಗನಾಥ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img