Sunday, September 13, 2026

#bulluck cart

Protest: ಮಹದಾಯಿ ನೀರಿಗಾಗಿ, ಚಕ್ಕಡಿ ಸಮೇತ ಡಿಸಿ ಕಚೇರಿ ಮುಂದೆ ರೈತರ ಧರಣಿ

ಧಾರವಾಡ :ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಹಾಗೂ ನೀರಾವರಿ ಇಲಾಖೆಯಲ್ಲಿನ ಹಗರಣವನ್ನು ‌ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಧಾರವಾಡದಲ್ಲಿ ರೈತರು ಚಕ್ಕಡಿ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರೈತ ಸೇನಾ ಕರ್ನಾಟಕದ ಮುಖಂಡ ವಿರೇಶ ಸೊಬರದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಧಾರವಾಡದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img