Saturday, June 13, 2026

#bulluck cart

Protest: ಮಹದಾಯಿ ನೀರಿಗಾಗಿ, ಚಕ್ಕಡಿ ಸಮೇತ ಡಿಸಿ ಕಚೇರಿ ಮುಂದೆ ರೈತರ ಧರಣಿ

ಧಾರವಾಡ :ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಹಾಗೂ ನೀರಾವರಿ ಇಲಾಖೆಯಲ್ಲಿನ ಹಗರಣವನ್ನು ‌ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಧಾರವಾಡದಲ್ಲಿ ರೈತರು ಚಕ್ಕಡಿ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರೈತ ಸೇನಾ ಕರ್ನಾಟಕದ ಮುಖಂಡ ವಿರೇಶ ಸೊಬರದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಧಾರವಾಡದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img