Saturday, May 2, 2026

Bumper offer

traffic police- ಸಂಚಾರಿ ನಿಯಮ ಉಲ್ಲಂಘನೆ ದಂಡದಲ್ಲಿ ವಿನಾಯಿತಿ

ಬೆಂಗಳೂರು ಸುದ್ದಿ: ಟ್ರಾಪಿಕ್ ರೂಲ್ಸ್ ಬ್ರೇಕ್ ಮಾಡಿದಕ್ಕಾಗಿ ನಿಮ್ಮ ಮೊಬೈಲ್ ಗೆ ದಂಡದ ರಶೀದಿಯನ್ನು ನಿಮ್ಮ ಮೊಬೈಲ್ ನಂಬರ್ ಗೆ ಮೆಸೆಜ್ ಬಂದಿದೆಯಾ ಹಾಗಿದ್ದರೆ ಮತ್ತೇಕೆ ತಡ ಟ್ರಾಫಿಕ್ ಪೊಲೀಸರಿಂದ ನೀವು ಕಟ್ಟಬೇಕಾಗಿರುವ ದಂಡಕ್ಕೆ ರಿಯಅಯಿತಿ ದೊರೆತಿದೆ. ಅದು ಬರೋಬ್ಬರಿ ಶೇಕಡಾ 50 ರಷ್ಟು. ಹೌದು ಸ್ನೇಹಿತರೆ  ಸಂಚಾರ ಪೊಲೀಸ್ ಇಲಾಖೆ ಈಗ ಮೂರನೇ ಬಾರಿ...

ಕೊರೊನಾ ಲಸಿಕೆ ಹಾಕಿಸಿದ್ರೆ ಬಂಪರ್ ಆಫರ್..!

www.karnatakatv.net: ಕೊರೊನಾ ಲಸಿಕೆಯನ್ನು ಹಾಕಿಸಿದ್ರೆ ಟಿವಿ ಸೆಟ್, ಮೊಬೈಲ್ ಫೋನ್ ಅಥವಾ ಬ್ಲಾಂಕೆಟ್ ಗೆಲ್ಲುವದಾಗಿ ಮಣಿಪುರದ ಇಂಪಾಲ್ ಪೂರ್ವ ಜುಲ್ಲೆಯಲ್ಲಿ ಅಧಿಕಾರಿಗಳು ಹೇಳಿದ್ದಾರೆ. ಹೌದು.. ಕೊರೊನಾ ಮಹಾಮಾರಿ ಯಿಂದ ಜನರು ತತ್ತರಿಸಿ ಹೋಗಿದ್ದಾರೆ ಅದನ್ನು ನಿಯಂತ್ರಿಸಲು ಲಸಿಕೆಯನ್ನು ಹಾಕುವುದಾಗಿ ತಿಳಿಸಿದ್ದಾಎ ಆದರೆ ಕೆಲವೆಡೆ ಜನರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ ಆದಕಾರಣ ಲಸಿಕೆ ನೀಡುವಿಕೆಯನ್ನು ಹೆಚ್ಚಿಸುವ ಉದ್ದೇಶ...

ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ..!

www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ...
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img