Saturday, July 27, 2024

#bumra #iccworldcup #teamindia #sports #karnatakatv

Cricket : ಕೊಹ್ಲಿಯನ್ನೇ ಹಿಂದಿಕ್ಕಿದ ಕನ್ನಡಿಗ ಮಯಾಂಕ್ ಅಗರ್ವಾಲ್

ಟೀಮ್ ಇಂಡಿಯಾ ಆರಂಭಿಕ ಮಯಾಂಕ್ ಅಗರ್ವಾಲ್ ಮತ್ತೆ ಅಬ್ಬರಿಸಿದ್ದಾರೆ. ಸದ್ಯ ಭಾರತ ತಂಡದ ಎಲ್ಲಾ ಸ್ವರೂಪದಲ್ಲಿಯೂ ಸ್ಥಾನ ಕಳೆದುಕೊಂಡಿರುವ ಕರ್ನಾಟಕ ಆರಂಭಿಕ ಬ್ಯಾಟ್ಸ್‌ಮನ್‌ ಮಯಾಂಕ್‌ ಅಗರ್ವಾಲ್‌, ಯೋ-ಯೋ ಟೆಸ್ಟ್‌ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ವಿರಾಟ್ ಕೊಹ್ಲಿಯವ್ರನ್ನೇ ಮಯಾಂಕ್ ಅಗರ್ವಾಲ್ ಹಿಂದಿಕ್ಕಿದ್ದಾರೆ. ಬುಧವಾರ ಬೆಂಗಳೂರಿನ ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಯಲ್ಲಿ ಮಯಾಂಕ್‌ ಅಗರ್ವಾಲ್‌ ಯೋ-ಯೋ ಟೆಸ್ಟ್‌ಗೆ ಒಳಗಾಗಿದ್ದರು. ಭರ್ಜರಿಯಾಗಿ...

ಆರ್ ಸಿಬಿ ಮೆಂಟರ್ ಆಗಿ ಆಯ್ಕೆಯಾದ್ರು..ಮೂಗುತಿ ಸುಂದರಿ..!

sports news ಬೆಂಗಳೂರು(ಫೆ.15): ಕಳೆದ ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಅವರನ್ನು ಆರ್ ಸಿ ಬಿ ತಂಡ  ತನ್ನ ಕಡೆ ಸೆಳೆದುಕೊಂಡಿತು. ಇದೀಗ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೆಂಟರ್ ಆಗಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರನ್ನು ನೇಮಿಸಲಾಗಿದೆ. ಟೆನಿಸ್ ಗೆ ಈಗಾಗಲೇ ವಿದಾಯ ಹೇಳರುವ ಸಾನಿಯಾ ಮಿರ್ಜಾ ಅವರು ಇದೀಗ ಹೊಸ...

ಇಂದು ಮುಂದುವರೆಯಲಿದೆ ಇಂಡಿಯಾ-ನ್ಯೂಜಿಲೆಂಡ್ ಕದನ

https://www.youtube.com/watch?v=sIV3aCaN6L0 ಕ್ರೀಡೆ : ಐಸಿಸಿ ವರ್ಲ್ಡ್ ಕಪ್ ಸೆಮಿ ಫೈನಲ್ ಭಾರೀ ಕುತೂಹಲ ಮೂಡಿಸಿತ್ತು. ಕ್ರಿಕೆಟ್ ಅಭಿಮಾನಿಗಳು ಕಣ್ಣುಮಿಟುಕಸಿದೆ ಮ್ಯಾಚ್ ನೋಡ್ತಿದ್ರು. ತಾನು ಮ್ಯಾಚ್ ನೋಡುವ ಉದ್ದೇಶದಿಂದ ಎಂಟ್ರಿ ಕೊಟ್ಟ ಮಳೆರಾಯ ಎಲ್ಲರ ಆಸೆಗೆ ತಣ್ಣೀರು ಎರಚಿದ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮೂರನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ...

ಏಕದಿನ ಕ್ರಿಕೆಟ್ ನಲ್ಲಿ ಬೂಮ್ರಾ, ಶತಕ ಸಾಧನೆ..!

ಕ್ರೀಡೆ : ಟೀಮ್ ಇಂಡಿಯಾ ವೇಗಿ, ಯಾರ್ಕರ್ ಸ್ಟಾರ್ ಜೆಸ್ಪ್ರೀತ್ ಬೂಮ್ರಾ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಶತಕದ ಸಾಧನೆ ಮಾಡಿದ್ದಾರೆ. ಅರೇ ಬ್ಯಾಟ್ ಬೀಸೋದಕ್ಕೆ ಪರದಾಡೋ ಬೂಮ್ರಾ, ಸೆಂಚುರಿ ಬಾರಿಸಿದ್ರಾ ಅಂತ ಕನ್ ಫ್ಯೂಸ್ ಆಗಬೇಡಿ. ಬೂಮ್ರಾ ಸೆಂಚುರಿ ಬಾರಿಸಿರೋದು ರನ್ ಗಳಲ್ಲಿ ಅಲ್ಲ. ಬದಲಾಗಿ ವಿಕೆಟ್ ಗಳಲ್ಲಿ. ಹೌದು...ಕ್ರಿಕೆಟ್ ಜಗತ್ತಿನಲ್ಲಿ ತನ್ನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img