Tuesday, July 21, 2026

Bundh

ಸ್ವಲ್ಪ ದಿನದ ಮಟ್ಟಿಗೆ ಈಗ್ಲೇ ಪೆಟ್ರೋಲ್ ಹಾಕಿಸ್ಕೊಳ್ಳಿ ನಿಮ್ಮ ಸೇಫ್ಟಿಗೆ..!

ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಕಂಗಾಲಾಗಿದ್ದ ಜನರಿಗೆ ಇತ್ತೀಚೆಗಷ್ಟೇ ರಿಲೀಫ್ ಸಿಕ್ಕಿತ್ತು. ಕೇಂದ್ರ ಸರ್ಕಾರ ೯.೫ ರುಪಾಯಿ ಪೆಟ್ರೋಲ್ ಬೆಲೆ ೭ ರುಪಾಯಿ ಡೀಸೆಲ್ ಬೆಲೆ ಇಳಿಸಿ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿತ್ತು. ಈ ಗುಡ್ ನ್ಯೂಸ್ ಬಂದಿದ್ದರಿAದಲೇ ಈಗ ತಾತ್ಕಾಲಿಕವಾಗಿ ಮತ್ತೊಂದು ಶಾಕ್ ಕೊಡ್ತಿವೆ, ಪೆಟ್ರೋಲ್ ಡೀಸೆಲ್ ಬಂಕ್‌ಗಳು. ನಾಳೆ ಒಂದು ದಿನ...

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...
- Advertisement -spot_img

Latest News

Sandalwood: ಸರೆಗಮಪ ಕನ್ನಡ ಶೋ ಜ್ಯೂರಿ ಮೋಹನ್‌ರ ಪುತ್ರ ಹೃತಿಕ್ ಆತ್ಮಹ*..

Sandalwood: ಸರಿಗಮಪ ಕನ್ನಡ ರಿಯಾಲಿಟಿ ಶೋ ಜ್ಯೂರಿ ಮೋಹನ್‌ ಅವರ ಪುತ್ರ ಹೃತಿಕ್ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈಗಾಗಲೇ ಸ್ಥಳೀಯ ಪೋಲೀಸ್ ಸ್ಟೇಶನ್‌ನಲ್ಲಿ...
- Advertisement -spot_img