Tuesday, July 28, 2026

#buntwala news

Buntwala : ಭೀಕರ ಮಳೆಯಿಂದಾಗಿ ಅನೇಕ ಮನೆಗಳಿಗೆ ಅಪಾರ ಹಾನಿ

Karavali News: ಕರಾವಳಿಯಾದ್ಯಂದ ಸುರಿಯುತ್ತಿರುವ ಭೀಕರ ಮಳೆಗೆ ಅಪಾರ ಮನೆಗಳಿಗೆ ಹಾನಿಯಾಗಿವೆ. ಬಂಟ್ವಾಳ ತಾಲೂಕಿನ ಅನೇಕ ಮನೆಗಳಿಗೆ ಹಾನಿ ಸಂಭವಿಸಿವೆ. ಪುಣಚ ಗ್ರಾಮದ ಬಡೆಕನಡ್ಕ ಎಂಬಲ್ಲಿ ಶ್ರೀ ಚೋಮ ಎಂಬವರ ವಾಸ್ತವ್ಯದ ಮನೆಗೆ ಭಾಗಶಃ ಹಾನಿಯಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಪ್ರಭಾವತಿ ಎಂಬುವರ ಮನೆ ಹಾನಿಯಾಗಿದೆ, ಪುಣಚ ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಶ್ರೀ ರಾಮಪ್ಪ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img