Monday, July 27, 2026

burkha

ಬುರ್ಖಾ ಧರಿಸಲಿಲ್ಲವೆಂದು ಪತ್ನಿಯನ್ನೇ ಕೊಂದ..! ಮತ್ತೆ ಲವ್ ಜಿಹಾದ್ ಸದ್ದು..!

Mumbai  News: ಬುರ್ಖಾ  ಧರಿಸಲಿಲ್ಲ ಎಂಬ ಕಾರಣಕ್ಕೆ ಹಾಗೂ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಹಿಂದೂ ಸಮುದಾಯದ ತನ್ನ ಪತ್ನಿ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ. ಮುಂಬೈನಲ್ಲಿ  ಮತ್ತೊಂದು ಲವ್   ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಕ್ಬಾಲ್ ಮೊಹಮ್ಮದ್ ಶೇಖ್ (36) ಎಂಬಾತ ಪತ್ನಿ ರುಪಾಲಿ ಚಂದನಶಿವೆ (20)ಯನ್ನು ಹತ್ಯೆ...

ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್….!

Banglore News: ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ  ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ  ಬಂದಿದೆ. ಬುರ್ಕಾ  ಧರಿಸಿ  ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ  ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...

‘ಈಗ ವೈವಿಧ್ಯತೆಯಲ್ಲಿ ಏಕತೆ ಇಲ್ಲ, ಮುಸ್ಲಿಂಮರ ವಿರುದ್ಧ ಬರೀ ದ್ವೇಷವಿದೆ’

ಕರ್ನಾಟಕದಲ್ಲಿ ಹಿಜಬ್ ಮತ್ತು ಕೇಸರಿ ಶಾಲಿನ ಪೈಪೋಟಿ ನಡೆಯುತ್ತಿದ್ದು, ಈ ಬಗ್ಗೆ ಓಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ. ಕ್ಲಾಸಿಗೆ ಬರುವಾಗ ಹಿಜಬ್ ತೆಗೆದಿಟ್ಟು, ಸಮವಸ್ತ್ರದಲ್ಲಿ ಬರಬೇಕು ಅಂತಾ ಹೇಳಲಾಗಿದ್ದರೂ ಕೂಡ, ಇಸ್ಲಾಂ ವಿದ್ಯಾರ್ಥಿನಿಯರು ಹಿಜಬ್ ಹಾಕಿಕೊಂಡೇ ಬರುತ್ತಿದ್ದಾರೆ. ಇದಕ್ಕೆ ವಿರುದ್ಧವಾಗಿ ನಮಗೂ ಸಮಾನತೆ ಬೇಕು ಎಂದ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಈ...
- Advertisement -spot_img

Latest News

Koppala News: ಬರಗಾಲದಲ್ಲೂ ಅರ್ಥಪೂರ್ಣವಾಗಿ ನೆರವೇರಿದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ...
- Advertisement -spot_img