Friday, November 14, 2025

BUS

ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದಹನ

ಆಂಧ್ರಪ್ರದೇಶದ ಕರ್ನೂಲ್‌ದಲ್ಲಿ ನಡೆದ ಬಸ್‌ ದುರಂತದಲ್ಲಿ, ಬೆಂಗಳೂರಿನ ನಿವಾಸಿಗಳು ಕೂಡ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಾಗೇಪಲ್ಲಿಯ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ತೆರಳುವಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಕಾವೇರಿ ಸ್ಲೀಪರ್‌ ಬಸ್‌ ಛತ್ತೀಸ್‌ಗಢದಲ್ಲಿ ನೋಂದಣಿ ಮಾಡಿಸಲಾಗಿದೆ. ಬಸ್‌ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ,...

ಸ್ಲೀಪರ್ ಬಸ್‌ನಲ್ಲಿದ್ದ 20 ಮಂದಿ ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಬಸ್‌ ಬೆಂಕಿ ಅನಾಹುತಕ್ಕೆ ತುತ್ತಾಗಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಕಾವೇರಿ ಟ್ರಾವೆಲ್ಸ್‌ಗೆ ಸೇರಿದ ಡಿಡಿ01 ಎನ್ 9490 ವೋಲ್ವೋ ಬಸ್, ಕರ್ನೂಲು ಜಿಲ್ಲೆಯ ಚಿನ್ನಟೇಕೂರು ಗ್ರಾಮದ ಬಳಿ...

Hubli News: ಬಸ್ ಮುಷ್ಕರದಿಂದ ರಸ್ತೆ ಸಾರಿಗೆ ಸಂಸ್ಥೆಗೆ ಕೋಟ್ಯಂತರ ರೂಪಾಯಿ ನಷ್ಟ

Hubli News: ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಿದ್ದರು. ಆದರೆ ಮುಷ್ಕರದಲ್ಲಿ ಭಾಗಿಯಾದ ಸಾರಿಗೆ ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಲು ವಾಯುವ್ಯ ಸಾರಿಗೆ ಸಂಸ್ಥೆ ಮುಂದಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬರೋಬ್ಬರಿ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, 2787 ಚಾಲಕ, ನಿರ್ವಾಹಕರಿಗೆ, 420...

2.5ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಸಾರಿಗೆ ಸಿಬ್ಬಂದಿ

Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ. ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...

87ರ ಹಿರಿ‌ ಅಜ್ಜಿಯನ್ನು ಬಸ್ಸನಿಂದ ಕೈಹಿಡಿದು ಇಳಿಸಿ ನೆರವಾದ ಕಂಡಕ್ಟರ್

Dharwad News: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭದಿಂದ ಸರ್ಕಾರಿ ಸಾರಿಗೆ ಬಸ್ಸನ ಮಹಿಳಾ ಪ್ರಯಾಣಿಕರಿಗೆ ಸರೊಯಾಗಿ ವರ್ತಿಸುವುತ್ತಿಲ್ಲ ಎಂಬ‌ ಗಂಭೀರ ಆರೋಪಗಳ ಮಧ್ಯ, ಸಾರಿಗೆ ಬಸ್ಸನ ಕಂಡಕ್ಟರವರು ಭಿನ್ನವಾಗಿ ನಿಂತಿದ್ದು, ಮೊಮ್ಮಗನ ಜತೆಗೆ ಬೇರೆ ಊರಿಗೆ ತೆರಳುತ್ತಿದ್ದ ಹಿರಿಯ ಜೀವಿ ಅಜ್ಜಿಯ ಜತೆಗೆ ಆತ್ಮೀಯತೆಯಿಂದ ನಡೆದುಕೊಂಡು ಅವರಮ್ನು ಬಸ್ಸಿನಿಂದ ಸುರಕ್ಷಿತವಾಗಿ ಕೈ ಹಿಡಿದು...

ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ, ಈ ಪಟ್ಟಣದ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ಇರುವ ಬಸ್‌ಗಳಿಗೆ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಭಯಾನಕ ದೃಶ್ಯ, ವೈರಲ್ ಆಗಿದೆ. https://youtu.be/OpZhxniyVtM ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ್ಲಲಿ ಈ ದೃಶ್ಯ ಕಂಡುಬಂದಿದ್ದು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ, ಅವರ ಪ್ರಾಣ ಹಾರಿಹೋಗುವ ಸಂಭವವಿದೆ....

ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ, ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ

Dharwad News: ಧಾರವಾಡ: ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲವೆಂದು ಜನರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ. https://youtu.be/n6WnE7UhsDs ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮಸ್ಥರು ಈ ರೀತಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದು, ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಿದ್ದಾರೆ. https://youtu.be/rdxGtJdbP48 ಸರಿಯಾದ ಸಮಯಕ್ಕೆ ಬಸ್ ಬರದೇ, ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ಹೋಗುವವರಿಗೆ ತೊಂದರೆಯುಂಟಾಗುತ್ತಿದೆ....

ಚಿಕ್ಕೋಡಿಯಲ್ಲಿ ತಮ್ಮ ಜೀವವನ್ನು ಲೆಕ್ಕಿಸದೇ, ಬಸ್‌ಗೆ ನೇತಾಡಿಕೊಂಡು ಶಾಲೆಗೆ ಹೋಗುವ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ಜೀವವನ್ನು ಲೆಕ್ಕಿಸದೇ, ಬಸ್ ಬಾಗಿಲಿಗೆ ನೇತಾಡುತ್ತಾ ಹೋಗುವ ದೃಶ್ಯ ವೈರಲ್ ಆಗಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಬಾಗಿಲ ಬಳಿ ಇರುವವರ ಜೀವವೇ ಹೊರಟು ಹೋಗಬಹುದು. https://youtu.be/LDamrjJi8Ek ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮದಲ್ಲಿ ಈ ದೃಶ್ಯ ಕಂಡುಬಂದಿದ್ದು, ಸಮರ್ಪಕ ಬಸ್‌ ಇಲ್ಲದೇ, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ....

ಮಹಿಳೆಯರ ಸುರಕ್ಷತೆಗೆ ಪ್ಯಾನಿಕ್ ಬಟನ್ ಅಳವಡಿಕೆ

Bengaluru News: ಬೆಂಗಳೂರು: ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದು ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದು ಖಾತರಿಯಾಗಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡಲು ಹೊರಟಿದೆ. ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ....

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್ ಮನೆ ಜಖಂ

Hassan News: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಘಟನೆಯೊಂದು ನಡೆದಿದ್ದು, ಸಾರಿಗೆ ಬಸ್ ಚಾಲಕ ಮನೆಗೆ ಬಸ್ ನುಗ್ಗಿಸಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಕುಳಿತಿದ್ದ ನಾಲ್ಕೈದು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬಸ್...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img