Friday, March 29, 2024

Bus accident

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...

ಕಂದಕಕ್ಕೆ ಉರುಳಿದ ಬಸ್- ಭೀಕರ ಅಪಘಾತದಲ್ಲಿ 6 ಸಾವು- 39 ಮಂದಿಗೆ ಗಾಯ

ಜಾರ್ಖಂಡ್: ಕಂದಕಕ್ಕೆ ಬಸ್ ಉರುಳಿದ ಪರಿಣಾಮ, 6 ಮಂದಿ ಪ್ರಯಾಣಿಕರು ಮೃತಪಟ್ಟು 39 ಮಂದಿಗೆ ಗಾಯಗೊಂಡ ಪ್ರಕರಣ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಛತ್ತೀಸ್ ಗಢದಿಂದ ಘರ್ವಾಗೆ ತೆರಳುತ್ತಿದ್ದ ಬಸ್ ಅನೂಜ್ ಘಾಟಿ ಪ್ರದೇಶದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 6 ಮಂದಿ ಪ್ರಾಣಬಿಟ್ಟಿದ್ದಾರೆಯ. ಅಲ್ಲದೆ ಉಳಿದ 43 ಮಂದಿ...
- Advertisement -spot_img

Latest News

ರಾಜ್ಯದಲ್ಲಿ ‌ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಲಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ದೇವೇಗೌಡ್ರು ಈ ವಯಸ್ಸಲ್ಲೂ ಪ್ರವಾಸ ಮಾಡ್ತೀನಿ...
- Advertisement -spot_img