Monday, October 27, 2025

bus catch fire

BREAKING NEWS: ಕಲಬುರಗಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಬಸ್, 8 ಜನರ ಸಜೀವ ದಹನ‌

https://www.youtube.com/watch?v=RxNIOm-WXZg&t=39s ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಇಂದು ಮುಂಜಾನೆ ಸಂಭವಿಸಿದಂತ ಭೀಕರ ರಸ್ತೆ ಅಪಘಾತದಲ್ಲಿ, ಖಾಸಗಿ ಬಸ್ ಒಂದಕ್ಕೆ ಬೆಂಕಿ ತಗುಲಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್ ವ್ಯಾಪಿಸಿದ ಪರಿಣಾಮ, ಅದರಲ್ಲಿದ್ದಂತ 7 ಪ್ರಯಾಣಿಕರು ಸಜೀವವಾಗಿ ಸುಟ್ಟು ಭಸ್ಮವಾಗಿರೋ ಭೀಕರ ದುರಂತ ಸಂಭವಿಸಿದೆ. ಗೋವಾದಿಂದ ಹೈದರಾಬಾದ್ ಗೆ ತೆರಳುತ್ತಿದ್ದಂತ ಖಾಸಗಿ ಬಸ್ ಹಾಗೂ ಟೆಂಪೋ...
- Advertisement -spot_img

Latest News

9 ತಿಂಗಳಿಂದ ನೋ ‘ಸ್ಯಾಲರಿ’ 40 ವೈದ್ಯರು ಕೆಲಸದಿಂದ ಔಟ್!

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರನ್ನು ನೋಟಿಸ್ ನೀಡದೇ ಕೆಲಸದಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ,...
- Advertisement -spot_img