Sunday, September 6, 2026

bus catch fire

BREAKING NEWS: ಕಲಬುರಗಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಬಸ್, 8 ಜನರ ಸಜೀವ ದಹನ‌

https://www.youtube.com/watch?v=RxNIOm-WXZg&t=39s ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಇಂದು ಮುಂಜಾನೆ ಸಂಭವಿಸಿದಂತ ಭೀಕರ ರಸ್ತೆ ಅಪಘಾತದಲ್ಲಿ, ಖಾಸಗಿ ಬಸ್ ಒಂದಕ್ಕೆ ಬೆಂಕಿ ತಗುಲಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್ ವ್ಯಾಪಿಸಿದ ಪರಿಣಾಮ, ಅದರಲ್ಲಿದ್ದಂತ 7 ಪ್ರಯಾಣಿಕರು ಸಜೀವವಾಗಿ ಸುಟ್ಟು ಭಸ್ಮವಾಗಿರೋ ಭೀಕರ ದುರಂತ ಸಂಭವಿಸಿದೆ. ಗೋವಾದಿಂದ ಹೈದರಾಬಾದ್ ಗೆ ತೆರಳುತ್ತಿದ್ದಂತ ಖಾಸಗಿ ಬಸ್ ಹಾಗೂ ಟೆಂಪೋ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img