Wednesday, August 26, 2026

bus depot

ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಲ್ಕು ತಿಂಗಳ ಬಳಿಕ ಆರಂಭ

ಮಂಗಳೂರು: ಕಳೆದ ನಾಲ್ಕು ತಿಂಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ಕೇರಳ ಸಾರಿಗೆ ಬಸ್‌ಗಳು ಎರಡೂ ರಾಜ್ಯಗಳ ನಡುವೆ ಓಡಾಟ ಆರಂಭಿಸಿವೆ. ನೆರೆಯ ಕಾಸರಗೋಡಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ದಕ್ಷಿಣ ಕನ್ನಡದಿಂದ ಓಡಾಡುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಲ್ಲಿನ ಜನರ ಓಡಾಟ, ಸಂಪರ್ಕದಿಂದ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img