Friday, August 14, 2026

Bus Facility

ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯ..!

www.karnatakatv.net: ರಾಯಚೂರು : ಸಿಂಧನೂರು ಕೇಂದ್ರ  ನಿಲ್ದಾಣದಿಂದ ಪಿಡ್ಲೂಡಿ  ಕ್ಯಾಂಪ್ ನ ವರೆಗೆ ಮತ್ತು ತಾಲೂಕಿನ ವಿವಿಧ ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯವನ್ನು ಕಲ್ಪಿಸುವಂತೆ ಒತ್ತಾಯಿಸಿ ಎಸ್ಎಫ್ಐ ಪದಾಧಿಕಾರಿಗಳು ಸಿಂಧನೂರು ಘಟಕ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಇಂದು ಸಿಂಧನೂರಿನ ಪಿಡ್ಲೂಡಿ  ಕ್ಯಾಂಪ್ ನಲ್ಲಿರುವ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಪದವಿ ಪೂರ್ವ ಕಾಲೇಜುಗಳಿಗೆ ತಾಲೂಕಿನ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img