Monday, December 22, 2025

bus falls into gorge Andhra

ಅಲ್ಲೂರಿಯಲ್ಲಿ ಭೀಕರ ಬಸ್ ದುರಂತ: 9 ಜೀವ ಹಾನಿ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಇಂದು ಮನಕಲುಕುವ ಬಸ್ ದುರಂತ ಸಂಭವಿಸಿದೆ. ಭಾರೀ ಮಂಜಿನಿಂದಾಗಿ ದಾರಿ ಕಾಣದೇ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆ ಇಂದು ಬೆಳಗ್ಗೆ ಅರಣ್ಯ ಪ್ರದೇಶದ ತಿರುವಿನಲ್ಲಿ ನಡೆದಿದೆ. ಬಸ್ಸಿನಲ್ಲಿ ಒಟ್ಟು 35...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img