Thursday, June 25, 2026

bus incident

71 ಮಂದಿ ಸುಟ್ಟು ಭಸ್ಮ! ಇಡೀ ದೇಶಕ್ಕೆ ಕರಾಳ ರಾತ್ರಿ

ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್‌ನಲ್ಲೇ ಸುಟ್ಟು ಕರಕಲಾಗಿದ್ದಾರೆ. ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಪ್ರಯಾಣಿಕರ ಬಸ್ಸೊಂದು ಟ್ರಕ್ ಮತ್ತು ಬೈಕ್ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ ಜನರು ಸುಟ್ಟು ಕರಕಲಾಗಿದ್ದಾರೆ. 17...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img