Sunday, September 6, 2026

bus news

ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!

District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ. ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img