Sunday, August 9, 2026

Bus Stop

ಬಸ್ ನಿಲ್ದಾಣದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ..!

www.karnatakatv.net: ಹುಬ್ಬಳ್ಳಿ: ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದ್ದಿಗಳು ಕೈಯಲ್ಲಿ ಸ್ವಚ್ಛತಾ ಸಾಮಗ್ರಿಗಳನ್ನು ಹಿಡಿದುಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ. ಹೌದು, ವಾಣಿಜ್ಯ ನಗರಿಯಲ್ಲಿ ಇಷ್ಟು ದಿನ ಬಸ್ ನಲ್ಲಿ ಹಾಗೂ ವರ್ಕ್ ಶಾಫ್‌ನಲ್ಲಿ ಕಾರ್ಯ‌ ನಿರ್ವಹಿಸುತ್ತಿದ್ದ  ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಇಂದು ಸಾರಿಗೆ ಇಲಾಖೆ ಹಾಗೂ ಎಂ.ಎಸ್.ಎಂ.ಇ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸ್ವಚ್ಚತೆ...

ಖಾಸಗಿ ಕಟ್ಟಡ ನಿರ್ಮಾಣಕ್ಕೆ ಮಾಯವಾಯ್ತು ಸಾರ್ವಜನಿಕ ಬಸ್ ಸ್ಟಾಪ್..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಹೌದು.. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದ್ದು, ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಇದ್ದ ಬಸ್ ನಿಲ್ದಾಣ ಹಾಗೂ ಫುಟ್ ಪಾತ್ ಮಾಯವಾಗಿದೆ. ನೂತನ ಕಟ್ಟಡ ಕಾಮಗಾರಿಗೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img