ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ಹುಬ್ಬಳ್ಳಿ: ಸಾಕಷ್ಟು ನ್ಯೂನತೆಗಳ ಮಧ್ಯದಲ್ಲಿ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ಒದಗಿಸುತ್ತಿರುವ ಬಿ.ಆರ್.ಟಿ.ಎಸ್ ಒಂದಿಲ್ಲೊಂದು ರೀತಿಯಲ್ಲಿ ಸುದ್ಧಿಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಜನರ ಸಮಸ್ಯೆ ಆಲಿಸಿದ್ದಾರೆ.
ಹೌದು.. ಅನಿರೀಕ್ಷಿತವಾಗಿ ಹುಬ್ಬಳ್ಳಿ ಬಿ.ಆರ್.ಟಿ.ಎಸ್ ಬಸ್ ಅನುಕೂಲ ಮತ್ತು ಅನಾನುಕೂಲದ ಬಗ್ಗೆ ಮಹಾನಗರ ಪಾಲಿಕೆ ಬಿ...
ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG...