Friday, November 14, 2025

BUS

Ganesh Chaturthi : ಗಣೇಶ ಹಬ್ಬಕ್ಕೆ ವಾ.ಕ.ರ. ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

Hubballi News : ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ...

ನಿರ್ವಾಹಕಿಯನ್ನ ಅಸಹ್ಯವಾಗಿ ನಿಂದಿಸಿದ ವೃದ್ಧೆ: ಬಸ್‌ನಲ್ಲಿಯೇ ವೃದ್ಧೆಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕಿ

Hubballi News: ಹುಬ್ಬಳ್ಳಿ: ಕುಂದಗೋಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ಸಿನ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದ್ದು ನಿರ್ವಾಹಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗಮಧ್ಯ ಶೆರೇವಾಡ ಬಳಿ ನಿರ್ವಾಹಕಿ ವೃದ್ದ ಮಹಿಳೆಯ ಜೊತೆ ಜಗಳ ತೆಗೆದಿದ್ದಾರೆ. ಜಗಳ...

ವಿಜಯ ಸಂಕಲ್ಪ ಯಾತ್ರೆಗೆ ರೆಡಿಯಾಯ್ತು ರಾಜರಥ..! ಹೇಗಿದೆ ಗೊತ್ತಾ ಸ್ಪೆಷಲ್ ಬಸ್..?!

State News: Feb:27:ವಿಧಾನಸಭಾ ಚುನಾವಣೆಗೆ ಕೌಂಟ್​​ಡೌನ್ ಶುರುವಾಗಿದ್ದು,​​ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಇನ್ನು 4 ಕಡೆಗಳಿಂದಲೂ ವಿಜಯ  ಸಂಕಲ್ಪ ಯಾತ್ರೆ ಕೈಗೊಂಡಿರೋ ಸರಕಾರದ ಯಾತ್ರೆಗೆ ರಾಜರಥ ಸಿದ್ದವಾಗಿದೆ.ಹೌದು ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ  ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್​ ಬಸ್​ಗಳನ್ನು ವಿಶೇಷ ಮಾದರಿಯಲ್ಲಿ...

ಬಸ್ ನಲ್ಲಿ ಪ್ರಯಾಣಿಸುತಿದ್ದ ಮದ್ಯವ್ಯಸನಿ, ಸೀಟಿನ ಮೇಲೆ ಮೂತ್ರ ವಿಸರ್ಜನೆ

district tory ಬಸ್ ನಲ್ಲಿ ಪ್ರಯಾಣಿಸುತಿದ್ದ ಮಧ್ಯವ್ಯಸನಿ ಕೂರುವ ಸೀಟಿನ ಮೇಲೆ ಮುತ್ರ ವಿಸರ್ಜನೆ ವಿಜಯಪುರ - ಮಂಗಳೂರು ನಾನ್ ಎಸಿ ಬಸ್ಸಿನಲ್ಲಿ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ ದೂರಿನ ಕುರಿತು. ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದಿಲ್ಲ ಸ್ಪಷ್ಟಪಡಿಸಲಾಗುತ್ತಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬಸ್ ನಲ್ಲಿಪ್ರಯಾಣಿಸುತ್ತಿದ್ದವರ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ಸತ್ಯಕ್ಕೇ ದೂರವಾಗಿರುತ್ತದೆ....

ಸರ್ಕಾರಿ ಬಸ್ ಕಳ್ಳತನ ಮಾಡಿದ ಕದೀಮರು..!

State news ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಬೀದರ್ ಡಿಪೋ...

ಅಂಬಾರಿ ಉತ್ಸವ; ವೋಲ್ವೋ 9600s ಬಸ್ ಗಳಿಗೆ ಚಾಲನೆ..!

State news ಬೆಂಗಳೂರು(ಫೆ.21): ಅಂಬಾರಿ ಉತ್ಸವ - ಸಂಭ್ರಮದ ಪ್ರಯಾಣ ಎನ್ನುವ ಯೋಜನೆಯೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಇಂದು 21-02-2022 ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ, ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ" ಅಂಬಾರಿ ಉತ್ಸವ " ವೋಲ್ವೋ 9600s ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳ ಉದ್ಘಾಟನೆಯನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಜ್ಜಾದ ಸಾರಿಗೆ ನೌಕರರು

Banglore News: ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರಕಾರದ ಗಮನ ಸೆಳೆಯಲು ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ...

ಪ್ರಪಾತಕ್ಕೆ ಉರುಳಿದ ಬಸ್…! 6 ಮಂದಿ ಸಾವು…!

Jammu and Kashmeer News: ಜಮ್ಮುವಿನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ‍್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್..!

www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img