State News:
Feb:27:ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು,ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಇನ್ನು 4 ಕಡೆಗಳಿಂದಲೂ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿರೋ ಸರಕಾರದ ಯಾತ್ರೆಗೆ ರಾಜರಥ ಸಿದ್ದವಾಗಿದೆ.ಹೌದು ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್ ಬಸ್ಗಳನ್ನು ವಿಶೇಷ ಮಾದರಿಯಲ್ಲಿ...
district tory
ಬಸ್ ನಲ್ಲಿ ಪ್ರಯಾಣಿಸುತಿದ್ದ ಮಧ್ಯವ್ಯಸನಿ ಕೂರುವ ಸೀಟಿನ ಮೇಲೆ ಮುತ್ರ ವಿಸರ್ಜನೆ
ವಿಜಯಪುರ - ಮಂಗಳೂರು ನಾನ್ ಎಸಿ ಬಸ್ಸಿನಲ್ಲಿ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ ದೂರಿನ ಕುರಿತು. ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದಿಲ್ಲ ಸ್ಪಷ್ಟಪಡಿಸಲಾಗುತ್ತಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬಸ್ ನಲ್ಲಿಪ್ರಯಾಣಿಸುತ್ತಿದ್ದವರ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ಸತ್ಯಕ್ಕೇ ದೂರವಾಗಿರುತ್ತದೆ....
State news
ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಬೀದರ್ ಡಿಪೋ...
State news
ಬೆಂಗಳೂರು(ಫೆ.21): ಅಂಬಾರಿ ಉತ್ಸವ - ಸಂಭ್ರಮದ ಪ್ರಯಾಣ ಎನ್ನುವ ಯೋಜನೆಯೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಇಂದು 21-02-2022 ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ, ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ" ಅಂಬಾರಿ ಉತ್ಸವ " ವೋಲ್ವೋ 9600s ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
Banglore News:
ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರಕಾರದ ಗಮನ ಸೆಳೆಯಲು ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ...
Jammu and Kashmeer News:
ಜಮ್ಮುವಿನಿಂದ ಪೂಂಚ್ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು.
2023ರಲ್ಲಿ ರಿಲೀಸ್ ಆದ ಅತ್ಯುತ್ತಮ ಚಿತ್ರಗಳು, ನಟರು,...