Thursday, December 25, 2025

business news

ವಾಣಿಜ್ಯ ಸಾಮ್ರಾಜ್ಯದ ಅಧಿಪತಿಯಾಗಿದ್ದರೂ, ಶ್ರೀಮಂತರ ಪಟ್ಟಿಯಲ್ಲಿ ರತನ್ ಟಾಟಾ ಹೆಸರೇಕೆ ಇಲ್ಲ..?

Business News: ಭಾರತದಲ್ಲಿ ಟಾಟಾ ಕಂಪನಿಗೆ ಸೇರಿದ ಅಥವಾ ಟಾಟಾ ಬ್ರ್ಯಾಂಡ್‌ನ ಇಂಥ ವಸ್ತು ಇಲ್ಲ ಎಂದಿಲ್ಲ. ಉಕ್ಕಿನಿಂದ ಹಿಡಿದು ಉಪ್ಪಿನವರೆಗೂ ಟಾಟಾ ಪ್ರಾಡಕ್ಟ್‌ಗಳಿದೆ. ರತನ್ ಟಾಟಾ ಮನಸ್ಸು ಮಾಡಿದರೆ, ಇಂದಿನವರೆಗೂ ಅಂದ್ರೆ ಅವರ ಮರಣದವರೆಗೂ ಪ್ರಪಂಚದ ಶ್ರೀಮಂತ ಉದ್ಯಮಿ ಎನ್ನಿಸಿಕೊಳ್ಳಬಹುದಿತ್ತು. ಆದ್ರೆ ರತನ್ ಟಾಟಾ ಹೆಸರು ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲೇ ಇಲ್ಲ. ಹಾಗಾದ್ರೆ...

Biography: ರತನ್ ಟಾಟಾ, ಟಾಟಾ ಗ್ರೂಪ್ ಆಫ್ ಕಂಪನಿ ಹುಟ್ಟು ಹಾಕಿದ್ದ ರೋಚಕ ಕಥೆ

Business News: ಜೀವನದಲ್ಲಿ ಏರುಪೇರುಗಳಿದ್ದರೇನೇ ಜೀವನ ಉತ್ತಮವಾಗಿರುತ್ತದೆ. ಯಾಕಂದ್ರೆ ಈಸಿಜಿಯಲ್ಲಿ ಲೈನ್ ಸ್ಟ್ರೇಟ್ ಆಗಿದ್ದರೆ ಸಾವು ಎಂದರ್ಥ. ಈ ಮಾತನ್ನ ಹೇಳಿದವರು, ಪದ್ಮ ವಿಭೂಷಣ, ಶ್ರೀಮಂತ ಉದ್ಯಮಿ ರತನ್ ಟಾಟಾ. ಟಾಟಾ ಸಂಸ್ಥೆಯನ್ನ ಉನ್ನತ ಮಟ್ಟಕ್ಕೆ ತಂದು ನಿಲ್ಲಿಸಿರುವ ರತನ್ ಟಾಟಾ ಜೀವನದ ರೋಚಕ ಕಥೆಯನ್ನ ನಾವಿವತ್ತು ಹೇಳಲಿದ್ದೇವೆ. ಡಿಸೆಂಬರ್ 28 , 1937ಕ್ಕೆ ಮುಂಬೈನ...

ಶ್ರೀಮಂತ ಉದ್ಯಮಿ, ಪದ್ಮವಿಭೂಷಣ, ಸರಳ ಜೀವಿ ರತನ್ ಟಾಟಾ(86) ಇನ್ನಿಲ್ಲ

Business News: ಶ್ರೀಮಂತ ಉದ್ಯಮಿ, ಸರಳತೆಯ ಸಾಕಾರಮೂರ್ತಿ, ಪದ್ಮವಿಭೂಷಣ ರತನ್ ಟಾಟಾ(86) ಕೊನನೆಯುಸಿರೆಳೆದಿದ್ದಾರೆ. ಕೆಲವು ದಿನಗಳಿಂದ ಟಾಟಾ ಆರೋಗ್ಯ ಹದಗೆಟ್ಟಿದೆ ಎಂದು ಸುದ್ದಿಯಾಗಿತ್ತು. ಆದರೆ ಟಾಟಾ ತಾವೇ ಸ್ವತಃ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ, ನಾನು ಆರಾಮವಾಗಿದ್ದೇನೆ. ಸುಳ್ಳುಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದ್ದರು. https://youtu.be/b0gknzFqsnQ ಆದರೆ ನಿನ್ನೆ ನಿಜಕ್ಕೂ ಅವರ ಆರೋಗ್ಯ ಹದಗೆಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ ಸ್ಥಾನದಲ್ಲಿರುತ್ತದೆ : ಗೌತಮ್ ಅದಾನಿ

ಮುಂಬೈ: 2030 ರವೇಳೆಗೆ ಭಾರತವು ಉದ್ಯಮಶೀಲತೆಯಲ್ಲಿ ಮುಂಚೂಣಿಗೆ ಬರುತ್ತದೆ ಎಂದು ಅದಾನಿ ಸಮೂಹದ ಸಂಸ್ಥಾಪಕ ಮತ್ತು ಅಧ್ಯಕ್ಷ  ಗೌತಮ್ ಅದಾನಿ ಹೇಳೀದ್ದಾರೆ. ಮುಂಬೈನಲ್ಲಿ ಇಂದು ನಡೆದ ವರ್ಲ್ಡ್ ಕಾಂಗ್ರೆಸ್ ಆಫ್ ಅಕೌಂಟೆಂಟ್ಸ್ ಸಮಾವೇಶದಲ್ಲಿ ಹೇಳಿದ್ದಾರೆ. ಭಾರತವು 2030ರ ಅಂತ್ಯದಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ಹೇಳಿದರು. ವೋಟರ್ ಐಡಿ ಅಕ್ರಮ ಆರೋಪ :...
- Advertisement -spot_img

Latest News

ಶಬರಿಮಲೆ ಚಿನ್ನ ಕದ್ದವರಿಗೆ ‘ಸೋನಿಯಾ ಗಾಂಧಿ’ ನಂಟು?

ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ...
- Advertisement -spot_img