Monday, July 13, 2026

business news

IIT-IIM ಪದವೀಧರರ ಸಾಹಸ! ಅಮೆರಿಕದ ಉದ್ಯೋಗ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ

ದೇಶದ ಪ್ರತಿಷ್ಠಿತ ಐಐಟಿ ಮತ್ತು ಐಐಎಂ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಅಮೆರಿಕದಲ್ಲಿ ಹೆಚ್ಚಿನ ಸಂಬಳದ ಉದ್ಯೋಗದಲ್ಲಿದ್ದ ಇಬ್ಬರು ಸ್ನೇಹಿತರು ಇದೀಗ ತಮ್ಮ ಕನಸಿನ ಉದ್ಯಮಕ್ಕಾಗಿ ಎಲ್ಲವನ್ನೂ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ ಆರಂಭಿಸಿದ್ದಾರೆ. ಇವರ ಈ ಸಾಹಸಮಯ ನಿರ್ಧಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಸುದ್ದಿಯಲ್ಲಿದೆ. ಐಐಟಿ ಖರಗ್‌ಪುರ ಮತ್ತು ಐಐಎಂ ಬೆಂಗಳೂರು ಪದವೀಧರರಾಗಿರುವ ಇಬ್ಬರು...

ವಾಣಿಜ್ಯ ಸಾಮ್ರಾಜ್ಯದ ಅಧಿಪತಿಯಾಗಿದ್ದರೂ, ಶ್ರೀಮಂತರ ಪಟ್ಟಿಯಲ್ಲಿ ರತನ್ ಟಾಟಾ ಹೆಸರೇಕೆ ಇಲ್ಲ..?

Business News: ಭಾರತದಲ್ಲಿ ಟಾಟಾ ಕಂಪನಿಗೆ ಸೇರಿದ ಅಥವಾ ಟಾಟಾ ಬ್ರ್ಯಾಂಡ್‌ನ ಇಂಥ ವಸ್ತು ಇಲ್ಲ ಎಂದಿಲ್ಲ. ಉಕ್ಕಿನಿಂದ ಹಿಡಿದು ಉಪ್ಪಿನವರೆಗೂ ಟಾಟಾ ಪ್ರಾಡಕ್ಟ್‌ಗಳಿದೆ. ರತನ್ ಟಾಟಾ ಮನಸ್ಸು ಮಾಡಿದರೆ, ಇಂದಿನವರೆಗೂ ಅಂದ್ರೆ ಅವರ ಮರಣದವರೆಗೂ ಪ್ರಪಂಚದ ಶ್ರೀಮಂತ ಉದ್ಯಮಿ ಎನ್ನಿಸಿಕೊಳ್ಳಬಹುದಿತ್ತು. ಆದ್ರೆ ರತನ್ ಟಾಟಾ ಹೆಸರು ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲೇ ಇಲ್ಲ. ಹಾಗಾದ್ರೆ...

Biography: ರತನ್ ಟಾಟಾ, ಟಾಟಾ ಗ್ರೂಪ್ ಆಫ್ ಕಂಪನಿ ಹುಟ್ಟು ಹಾಕಿದ್ದ ರೋಚಕ ಕಥೆ

Business News: ಜೀವನದಲ್ಲಿ ಏರುಪೇರುಗಳಿದ್ದರೇನೇ ಜೀವನ ಉತ್ತಮವಾಗಿರುತ್ತದೆ. ಯಾಕಂದ್ರೆ ಈಸಿಜಿಯಲ್ಲಿ ಲೈನ್ ಸ್ಟ್ರೇಟ್ ಆಗಿದ್ದರೆ ಸಾವು ಎಂದರ್ಥ. ಈ ಮಾತನ್ನ ಹೇಳಿದವರು, ಪದ್ಮ ವಿಭೂಷಣ, ಶ್ರೀಮಂತ ಉದ್ಯಮಿ ರತನ್ ಟಾಟಾ. ಟಾಟಾ ಸಂಸ್ಥೆಯನ್ನ ಉನ್ನತ ಮಟ್ಟಕ್ಕೆ ತಂದು ನಿಲ್ಲಿಸಿರುವ ರತನ್ ಟಾಟಾ ಜೀವನದ ರೋಚಕ ಕಥೆಯನ್ನ ನಾವಿವತ್ತು ಹೇಳಲಿದ್ದೇವೆ. ಡಿಸೆಂಬರ್ 28 , 1937ಕ್ಕೆ ಮುಂಬೈನ...

ಶ್ರೀಮಂತ ಉದ್ಯಮಿ, ಪದ್ಮವಿಭೂಷಣ, ಸರಳ ಜೀವಿ ರತನ್ ಟಾಟಾ(86) ಇನ್ನಿಲ್ಲ

Business News: ಶ್ರೀಮಂತ ಉದ್ಯಮಿ, ಸರಳತೆಯ ಸಾಕಾರಮೂರ್ತಿ, ಪದ್ಮವಿಭೂಷಣ ರತನ್ ಟಾಟಾ(86) ಕೊನನೆಯುಸಿರೆಳೆದಿದ್ದಾರೆ. ಕೆಲವು ದಿನಗಳಿಂದ ಟಾಟಾ ಆರೋಗ್ಯ ಹದಗೆಟ್ಟಿದೆ ಎಂದು ಸುದ್ದಿಯಾಗಿತ್ತು. ಆದರೆ ಟಾಟಾ ತಾವೇ ಸ್ವತಃ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ, ನಾನು ಆರಾಮವಾಗಿದ್ದೇನೆ. ಸುಳ್ಳುಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದ್ದರು. https://youtu.be/b0gknzFqsnQ ಆದರೆ ನಿನ್ನೆ ನಿಜಕ್ಕೂ ಅವರ ಆರೋಗ್ಯ ಹದಗೆಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....

2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ ಸ್ಥಾನದಲ್ಲಿರುತ್ತದೆ : ಗೌತಮ್ ಅದಾನಿ

ಮುಂಬೈ: 2030 ರವೇಳೆಗೆ ಭಾರತವು ಉದ್ಯಮಶೀಲತೆಯಲ್ಲಿ ಮುಂಚೂಣಿಗೆ ಬರುತ್ತದೆ ಎಂದು ಅದಾನಿ ಸಮೂಹದ ಸಂಸ್ಥಾಪಕ ಮತ್ತು ಅಧ್ಯಕ್ಷ  ಗೌತಮ್ ಅದಾನಿ ಹೇಳೀದ್ದಾರೆ. ಮುಂಬೈನಲ್ಲಿ ಇಂದು ನಡೆದ ವರ್ಲ್ಡ್ ಕಾಂಗ್ರೆಸ್ ಆಫ್ ಅಕೌಂಟೆಂಟ್ಸ್ ಸಮಾವೇಶದಲ್ಲಿ ಹೇಳಿದ್ದಾರೆ. ಭಾರತವು 2030ರ ಅಂತ್ಯದಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ಹೇಳಿದರು. ವೋಟರ್ ಐಡಿ ಅಕ್ರಮ ಆರೋಪ :...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img