Saturday, March 7, 2026

Business

2 ಲಕ್ಷ ಬಂಡವಾಳ ಹಾಕಿ ಮಾಡಬಹುದಾದ ಲಾಭದಾಯಕ ಉದ್ಯಮಗಳಿವು.. ಭಾಗ 1

ನನ್ನ ಹತ್ತಿರ ದುಡ್ಡಿದೆ ಆದ್ರೆ, ಯಾವ ಉದ್ಯಮ ಮಾಡಬೇಕು..? ಆ ಉದ್ಯಮವನ್ನು ಹೇಗೆ ಆರಂಭಿಸಬೇಕು ಅನ್ನೋದು ಗೊತ್ತಿಲ್ಲ ಅನ್ನೋದು ಒಬ್ಬರ ಸಮಸ್ಯೆ. ನನಗೆ ಕೆಲ ಉದ್ಯಮ ಮಾಡುವ ಬಗ್ಗೆ ಐಡಿಯಾ ಇದೆ, ಆದ್ರೆ ಅದಕ್ಕೆ ಮಿಷನ್ ಹೇಗೆ ಖರೀದಿ ಮಾಡಬೇಕು ಗೊತ್ತಿಲ್ಲಾ ಅನ್ನೋದು ಇನ್ನೊಬ್ಬರ ಸಮಸ್ಯೆ. ಇಂಥ ಸಮಸ್ಯೆಗಳಿಗೆ ಉತ್ತರವಾಗಿ ನಾವಿವತ್ತು, 2 ಲಕ್ಷ...

ಜನಜಂಗುಳಿ ಇರುವ ಸ್ಥಳದಲ್ಲಿ ಈ ಅಂಗಡಿ ಹಾಕಿದ್ರೆ ತಿಂಗಳಿಗೆ 30ರಿಂದ 50 ಸಾವಿರ ಗ್ಯಾರಂಟಿ..

ನಾವು ಮಾಡುವ ಉದ್ಯಮದಲ್ಲಿ ನಮಗೆ ಲಾಭ ಬರಬೇಕು ಅಂದ್ರೆ, ಉತ್ತಮ ಬಂಡವಾಳ ಹಾಕ್ಬೇಕು. ಒಳ್ಳೆ ಏರಿಯಾದಲ್ಲಿ ಅಂಗಡಿ ಇಡ್ಬೇಕು. ಕೆಲಸಕ್ಕೆ ಜನರನ್ನ ಇಟ್ಟುಕೊಳ್ಬೇಕು ಹೀಗೆ ಇತ್ಯಾದಿ ಇತ್ಯಾದಿ ರೂಲ್ಸ್‌ಗಳಿದೆ. ಆದ್ರೆ ನಾವಿವತ್ತು ಹೇಳೋ ಉದ್ಯಮ ಶುರು ಮಾಡೋಕ್ಕೆ ನೀವು ಕಡಿಮೆ ಬಂಡವಾಳ ಹಾಕಬಹುದು. ಮತ್ತು ಈ ಕೆಲಸಕ್ಕೆ ನಿಮಗೆ ಅಂಗಡಿ ಇಡಬೇಕಂತಿಲ್ಲ. ಬದಲಾಗಿ ಒಂದು...

ಹೌಸ್ ವೈಫ್ ಮಾಡಬಹುದಾದ 10 ಉದ್ಯಮಗಳಿವು..ಭಾಗ 2

ಮೊದಲ ಭಾಗದಲ್ಲಿ ನಾವು ಹೆಣ್ಣು ಮಕ್ಕಳು ಮನೆಯಲ್ಲೇ ಕುಳಿತು ಮಾಡಬಹುದಾದ ಉದ್ಯಮಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನೂ ಕೆಲ ಉದ್ಯಮಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಪ್ಪಳ-ಉಪ್ಪಿನಕಾಯಿ ಉದ್ಯಮ. ಇದು ಹಳೆಯ ಕಾಲದಿಂದಲೂ, ಮಹಿಳೆಯರು ಮಾಡಿಕೊಂಡು ಬಂದ ಉದ್ಯಮ. ನೀವು ಮಾಡುವ ಹಪ್ಪಳ ಉಪ್ಪಿನಕಾಯಿ ರುಚಿ ಮತ್ತು ಕ್ವಾಲಿಟಿ ಉತ್ತಮವಾಗಿದ್ದರೆ, ಗ್ರಾಹಕರು...

ಹೌಸ್ ವೈಫ್ ಮಾಡಬಹುದಾದ 10 ಉದ್ಯಮಗಳಿವು..ಭಾಗ 1

ಕೆಲವು ಹೆಣ್ಣು ಮಕ್ಕಳು ಮದುವೆಯಾದ ಬಳಿಕ ಶಿಕ್ಷಣ ಮುಂದುವರಿಸಲಾಗದೇ, ಉದ್ಯೋಗಕ್ಕೆ ಹೋಗಲಾಗದೇ ಬೇಸರ ಪಡುತ್ತಾರೆ. ಯಾಕಂದ್ರೆ ಅವರಿಗೆ ಬರೀ ಹೌಸ್ ವೈಫ್ ಆಗಿ ಜೀವನ ಮಾಡೋಕ್ಕೆ ಇಷ್ಟವಿರುವುದಿಲ್ಲ. ಬದಲಾಗಿ ತಾನೂ ದುಡಿಯಬೇಕು. ನಾಲ್ಕು ಕಾಸು ಗಳಿಸಬೇಕು ಅನ್ನೋ ಆಸೆ ಇರುತ್ತದೆ. ಹಾಗಾಗಿ ಅಂಥವರಿಗಾಗಿಯೇ ನಾವಿಂದು ಕೆಲ ಉದ್ಯಮಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕೇಕ್, ಸ್ನ್ಯಾಕ್ಸ್ ಮಾಡುವುದು....

ಎಂಥ ಕಾಲ ಬಂದರೂ ನಷ್ಟವಾಗದ ಉದ್ಯಮಗಳಿವು..

ನಮ್ಮಲ್ಲಿ ಹಲವರು ಹಲವು ಥರಹದ ಉದ್ಯಮಗಳನ್ನು ಮಾಡಬೇಕು. ಅದರಲ್ಲಿ ಯಶಸ್ಸು ಗಳಿಸಬೇಕು ಅಂತಾ ಯೋಚನೆ ಮಾಡ್ತಾರೆ. ಆದ್ರೆ ಯಾವ ಉದ್ಯಮ ಮಾಡಿದರೆ, ಎಷ್ಟು ಲಾಭ ಮಾಡಬಹುದು..? ಯಾವ ಉದ್ಯಮದಲ್ಲಿ ನಷ್ಟ ಹೊಂದುವ ಭಯವಿರುವುದಿಲ್ಲ, ಹೀಗೆ ಇತ್ಯಾದಿ ವಿಷಯಗಳ ಬಗ್ಗೆ ಗೊಂದಲದಲ್ಲಿರುತ್ತಾರೆ. ಹಾಗಾಗಿ ಇಂದು ನಾವು ಎಂಥ ಕಾಲಬಂದರೂ ನಷ್ಟ ಹೊಂದದ, ಸ್ಟಾಪ್ ಆಗದ ಉದ್ಯಮಗಳ...

ಸರ್ವಧರ್ಮ ಸಮನ್ವಯತೆ ಸಾರುವ ಉದ್ಯಮಿ ವಿ.ಎಸ್.ವಿ ಪ್ರಸಾದ

www.karnatakatv.net : ಹುಬ್ಬಳ್ಳಿ:ಆತ ಒಬ್ಬ ಉದ್ಯಮಿ ಹಾಗೂ ಗುತ್ತಿಗೆದಾರ. ಸಾಮಾಜಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಆತ ಈಗ ಸರ್ವಧರ್ಮ‌ ಸಮನ್ವಯತೆ ಮೆರೆದಿದ್ದಾರೆ‌. ಹಾಗಿದ್ದರೇ ಯಾರು ಆ ವ್ಯಕ್ತಿ ಅಂತೀರಾ ತೋರಸ್ತೀವಿ ನೋಡಿ.. ವಾಣಿಜ್ಯನಗರಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಫ್ ಆಪ್ ಕಂಪನಿಯ ಮಾಲೀಕ ಚಿಗರುಪಾಟಿ ಡಾ. ವಿ.ಎಸ್.ವಿ ಪ್ರಸಾದ ಅವರು ಮುಸ್ಲಿಂ ಧರ್ಮದ ಜನರಿಗೆ ಪ್ರಾರ್ಥನೆ ಸಲ್ಲಿಸಲು...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img