Saturday, June 20, 2026

Businessman Siddarth Death

‘ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು’- ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಆಗ್ರಹಿಸಿದ್ದಾರೆ. ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿಗೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ದೇವೇಗೌಡರು 'ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ. ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು...

ನಿಜಕ್ಕೂ ಐಟಿ ಕಿರುಕುಳದಿಂದ ಬೇಸತ್ತಿದ್ದರಾ ಸಿದ್ಧಾರ್ಥ್..?- ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು..?

ಬೆಂಗಳೂರು: ವಾವಹಾರಿಕ ನಷ್ಟದಿಂದಾಗಿ ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋ ಸಂಗತಿಯನ್ನು ನಿಜಕ್ಕೂ ಯಾರಿಗೂ ಅರಸಿಕೊಳ್ಳಲಾಗ್ತಿಲ್ಲ. ತಮ್ಮ ಚತುರ ಉದ್ಯಮಶೀಲತೆಯಿಂದಾಗಿ ವಿಶ್ವಖ್ಯಾತಿ ಪಡೆದಿದ್ದ ಕೆಫೆ ಕಾಫಿ ಡೇ ಸಂಸ್ಥಾಪಕ ಆತ್ಮಹತ್ಯೆ ದಾರಿ ಹಿಡಿದಿದ್ದೇಕೆ ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ಆದ್ರೆ ಸಿದ್ಧಾರ್ಥ್ ಬರೆದಿದ್ದ ಆ ಪತ್ರದಲ್ಲಿ ಐಟಿ ಡಿಜಿ ಕುರಿತಾಗಿ ಉಲ್ಲೇಖಿಸಿರೋ ಬಗ್ಗೆಯೂ ನಾನಾ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img