Tuesday, May 26, 2026

Businessman V.G Siddartha

ಪಂಚಭೂತಗಳಲ್ಲಿ ಲೀನರಾದ ‘ಕಾಫಿ ಕಿಂಗ್’ ಸಿದ್ಧಾರ್ಥ್..!

ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಸಂಸ್ಕಾರ ಬಂಧು-ಬಳಗ, ಗಣ್ಯರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಈ ಮೂಲಕ ಸಾವಿರಾರು ಮಂದಿಯ ಬಾಳಲ್ಲಿ ಬೆಳಕು ತಂದಿದ್ದ ಉದ್ಯಮಿ ಸಿದ್ಧಾರ್ಥ್ ಪಂಚಭೂತಗಳಲ್ಲಿ ಲೀನರಾದ್ರು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆ ನೆರವೇರಿತು....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img