ಮೃತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಹಣವನ್ನು ಹಿಂಪಡೆಯುವುದು ಕೇವಲ ತಪ್ಪಲ್ಲ, ಕಾನೂನುಬಾಹಿರವೂ ಆಗಿದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಮನೆಮಂದಿಯಲ್ಲಿ ಯಾರಾದರೂ ಸತ್ತಾಗ, ತುರ್ತು ಖರ್ಚುಗಳಿಗೆ ಅವರ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಸಹಜವೆನಿಸಬಹುದು. ಆದರೆ ಬ್ಯಾಂಕ್ ನಿಯಮಗಳ ಪ್ರಕಾರ, ಮರಣದ ನಂತರ ಆ ಖಾತೆಯಿಂದ ಎಟಿಎಂ ಮೂಲಕ ಹಣ ತೆಗೆದುಕೊಳ್ಳುವುದು ಅಪರಾಧ. ಇದರಲ್ಲಿ...
ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್ ಆಕ್ಟೀವ್ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ.
ಈ ಕುರಿತು ಆಂಧ್ರಪ್ರದೇಶದ ಮಾನವ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...